ಆ ಪದದಿಂದ ಪ್ರಾರಂಭವಾಗುವ ವಚನಗಳು:
ಆಗರದಲ್ಲಿ ಅಡಕೆ ಸಣ್ಣಾದಾಗ ತೋಟದ ಎಲೆ ಉದುರಿತ್ತು.ಉದುರುವುದಕ್ಕೆ ಮೊದಲೆ ಸುಣ್ಣವ ಸುಡುವವ ಸತ್ತ.ಇವರ ಮೂವರ ಹಂಗಿಗತನ ಬಿಟ್ಟಿತ್ತು,ಬಾಯ ಹಂಬಲಿಲ್ಲದೆ, ಸಗರದ ಬೊಮ್ಮನೊಡೆಯತನುಮನ ಸಂಗಮೇಶ್ವರಲಿಂಗವು ಮೂರರ ಹಂಗ ಬಿಟ್ಟ ಕಾರಣ.