ಬ ಪದದಿಂದ ಪ್ರಾರಂಭವಾಗುವ ವಚನಗಳು:
ಬೆಳೆದು ಬೆಳೆಯಿಸಿಕೊಂಬುದುನೀರೊ ನೆಲನೊ ಬೀಜವೊ ಎಂಬುದ ತಿಳಿದು,ಕರ್ಮವರ್ಮ ಕೂಟಂಗಳ ಆಟವನರಿತುವರ್ತನಕ್ಕೆ ಕ್ರೀ ಸತ್ಯಕ್ಕೆ ಜ್ಞಾನಜ್ಞಾನಕ್ಕೆ ಸರ್ವಜೀವದ ವ್ಯಾಪಾರ ಭೇದ.ಅದು ಸಂಪದ ಸಂಬಂಧ ತತ್ವಗೋಪತಿನಾಥ ವಿಶ್ವೇಶ್ವರಲಿಂಗದ ಕ್ರಿಯಾನಿರ್ವಾಹ.
ಬಂದಿತ್ತು ದಿನ ಬಸವಣ್ಣ ಕಲ್ಲಿಗೆಚನ್ನಬಸವಣ್ಣ ಉಳುವೆಯಲ್ಲಿಗೆಪ್ರಭು ಅಕ್ಕ ಕದಳಿದ್ವಾರಕ್ಕೆಮಿಕ್ಕಾದ ಪ್ರಮಥರೆಲ್ಲರೂ ತಮ್ಮ ಲಕ್ಷ ್ಯಕ್ಕೆನಾ ತುರುವಿನ ಬೆಂಬಳಿಯಲ್ಲಿ ಹೋದ ಮರೆಯಲ್ಲಿಅಡಗಿಹರೆಲ್ಲರು ಅಡಗಿದುದ ಕೇಳಿ ನಾಗೋಪತಿನಾಥ ವಿಶ್ವೇಶ್ವರಲಿಂಗದಲ್ಲಿಯೆ ಉಡುಗುವೆನು