ಅಥವಾ

ಒಟ್ಟು 4 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓದ ಫಲ ಕೂಚಭಟ್ಟನಂತಾಗಬಾರದು. ಓದ ಫಲ ಪರಾಶರನಂತಾಗಬಾರದು. ಓದ ಫಲ ಮಯೂರನಂತಾಗಬಾರದು. ಓದ ಫಲ ನಮ್ಮ ಹಾವಿನಹಾಳ ಕಲ್ಲಯ್ಯನ ಮನೆ ಶ್ವಾನನಂತಾಗಬೇಕು ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
-->