Some error occurred
ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು1ಒಟ್ಟು21ಕಾಡಸಿದ್ಧೇಶ್ವರ 00.511.5
ಪಂಚವರ್ಣದ ಗಾಣಕ್ಕೆ ಎಂಟೇಣಿನ ಕಣಿಯನಿಕ್ಕಿ, ಮೂರೆತ್ತ ಹೂಡಿ, ಎಳ್ಳು ಅಗಸಿ ಔಡಲ ಎಣ್ಣೆಯ ತೆಗೆದು ಉಂಡವರು ಕೈಯೊಳಗಿನ ಕಂಡವ ತಿನ್ನದೆ ಕಾಣದವರ ಮುಂದೆ ಕಾರಿಕೊಂಡು ಕಾಣದೆ ಎಡೆಯಾಡುತ್ತಿರ್ಪರು ನೋಡೆಂದನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
-->
Some error occurred