Some error occurred
ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

Created with Highcharts 3.0.6Chart context menuಪದವಿರುವ ವಚನಗಳುವಚನಕಾರರು1ಒಟ್ಟು21ಕಾಡಸಿದ್ಧೇಶ್ವರ 00.511.5
ಇಂತಪ್ಪ ರುದ್ರಾಕ್ಷಿಯನು ಅಂತರಂಗ ಬಹಿರಂಗದಲ್ಲಿ ಧರಿಸಿ ಆಚರಿಸಲರಿಯದೆ ಬಹಿರಂಗದಲ್ಲಿ ಕ್ರೀಯವಿಟ್ಟು ಹಸ್ತ, ತೋಳು, ಕಂಠ, ಕರ್ಣ, ಉತ್ತಮಾಂಗ, ಶಿಖೆ, ಕಕ್ಷೆಯಲ್ಲಿ ಧರಿಸಿದವರಿಗೆ ಪುಣ್ಯಫಲಪ್ರಾಪ್ತಿಯಾಗುವುದಲ್ಲದೆ ಭವ ಹಿಂಗದು ನೋಡಾ. ಇಂತಪ್ಪ ಮೂಢಾತ್ಮರು ರುದ್ರಾಕ್ಷಿಯನು ಧರಿಸಿದ ಆಚಾರವೆಂತೆಂದಡೆ: ಔಡಲಗಿಡಕ್ಕೆ ಔಡಲಗೊನಿ ಬಿಟ್ಟಂತಾಯಿತು ನೋಡಾ. ಇಂತಪ್ಪ ನಿರ್ಣಯವನು ಸುಜ್ಞಾನಿ ಶರಣನು ತನ್ನ ಪರಮಜ್ಞಾನದಿಂದ ವಿಸರ್ಜಿಸಿ, ಹಿಂದೆ ಹೇಳಿದ ವಚನದ ನಿರ್ಣಯವನು ತಿಳಿದು, ತನ್ನ ಸರ್ವಾಂಗದಲ್ಲಿ ರುದ್ರಾಕ್ಷಿಯ ಧರಿಸಿ ಚಿದ್ಘನಲಿಂಗದಲ್ಲಿ ನಿರ್ವಯಲಾದನು ನೋಡಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
-->
Some error occurred