ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉತ್ತರಗಿರಿಯ ಚಿತ್ರಮಂಟಪದೊಳಗೆ ರತ್ನದ ತೋರಣದ ಪರಿಯ ನೋಡಾ ! ಮುತ್ತಿನ ಗದ್ದುಗೆಯ ಮೇಲೆ ಛತ್ತೀಸಕೋಟಿ ಚಂದ್ರಸೂರ್ಯರ ಬೆಳಗನೊಳಕೊಂಡ ನಿತ್ಯಪರಿಪೂರ್ಣವಸ್ತುವ ಕೂಡಬಲ್ಲಾತನೆ ಕರ್ತೃ ಶಿವ ತಾನೆ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
-->