ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲದ ಸಾಲುಗಳೊಳಗೆ ಭ್ರಮರದ ಹಿಂಡು ಝೇಂಕರಿಸುತಿರ್ಪುದು ನೋಡಾ ! ವಿಮಲಚಿತ್ತದಿಂದೆ ಲಾಲಿಸಲು ಅದು ತನ್ನ ಸುಮನ ಸುಜ್ಞಾನದ ನಿಲವು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
-->