ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರ್ಪನ ಧ್ವನಿಗೆ ಆಕಾಶದ ಟೆಂಗಿನುದಕ ಉಕ್ಕಿ ಭೂಮಿಗೆ ಬೀಳಲು, ಭೂಮಿ ಕರಗಿ, ಸಮುದ್ರ ಬತ್ತಿ, ಸತ್ತವರು ಬದುಕಿದವರ ಹೊತ್ತು ಕಾಯಕವ ಮಾಡುತ್ತಿರ್ಪರು ನೋಡೆಂದನಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
-->