ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರಲ್ದುಮಗ್ನಿಮಂಡಲದ ನೈಋತ್ಯದಿಕ್ಕಿನೇಕದಳದಲ್ಲಿ ವಕಾರ ಮನದರಾಚೆಯ ಚಂದ್ರಮಂಡಲದ ನೈರುತ್ಯದಿಕ್ಕಿನ ದಳದ್ವಯದ ನೈಋತ್ಯದಳದಲ್ಲಿ ಋಕಾರಮಂ, ನೈಋತ್ಯ ವರುಣರಪದಿಕ್ಕಿನ ದಳದಲ್ಲಿ Iೂಕಾರಮಂ ಅದರಾಚೆಯ ಸೂರ್ಯಮಂಡಲದ ದಳತ್ರಯದಲ್ಲಿ ನೈಋತ್ಯ ದಳದೊಳಗೆ ಇಕಾರಮಂ ನೈಋತ್ಯ ವರುಣರಪದಿಕ್ಕಿನ ದಳದ್ವಯದಲ್ಲಿ ಟಕಾರ ಠಕಾರಂಗಳಂ ನ್ಯಸ್ತಂಗೆಯ್ದು ಭಾವಿಪುದೆಂದೆಯಯ್ಯಾ, ಪರಿಪೂರ್ಣ ಪರಮ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
-->