ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಠಕ್ಕುರಂಗೆ ವಾಚಕ, ಭೂಪತಿಗೆ ದೆಸೆ, ಅಜಾತಂಗೆ ನಿಶ್ಚಯ, ನೇಮಂಗೆ ಖಂಡಿತಭಾವ ನಿರ್ಧರವಾಗಬೇಕು, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
-->