ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಠಕ್ಕುರಂಗೆ ವಾಚಕ, ಭೂಪತಿಗೆ ದೆಸೆ, ಅಜಾತಂಗೆ ನಿಶ್ಚಯ,ನೇಮಂಗೆ ಖಂಡಿತಭಾವ ನಿರ್ಧರವಾಗಬೇಕು,ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.