ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕರ್ಮೇಂದ್ರಿಯ ಕಾಯವ ಕೂಡಿಪ್ಪುದು,ಭಾವೇಂದ್ರಿಯ ಜೀವವ ಕೂಡಿಪ್ಪುದು,ಜ್ಞಾನೇಂದ್ರಿಯ ಪರಮನ ಕೂಡಿಪ್ಪುದು.ಕಾಯ ಜೀವ ಪರಮನ ಕೂಡುವ ಠಾವನರಿಯಬೇಕೆಂದನಂಬಿಗಚೌಡಯ್ಯ.
ಕಾಯದ ಶೃಂಗಾರ ಕಾಮಿನಿಯರ ಕೂಟಕ್ಕೊಳಗು,ಜೀವನ ಬಾಳುವೆ ಸಕಲಜೀವಂಗಳಲ್ಲಿ ಸಾಧನ.ಕಾಯದ ಶೃಂಗಾರ, ಜೀವನ ಭವ-ಎರಡರ ಠಾವನರಿಯಬೇಕೆಂದನಂಬಿಗ ಚೌಡಯ್ಯ.