ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಟ್ಟಬಯಲೆಲ್ಲ ಗಟ್ಟಿಯಾದಡೆ ಸ್ವರ್ಗಮತ್ರ್ಯಪಾತಾಳಕ್ಕೆ ಠಾವಿನ್ನೆಲ್ಲಿಯದೊ ? ಕಷ್ಟವ ಮಾಡಲಾರದ ನರರುಗಳೆಲ್ಲ ಸಂಸಾರವ ಬಿಟ್ಟಿವೆಂದು, ಮಂಡೆಗೆಲಸವ ಗೆಯಿಸಿದಡೆ ಸುಜ್ಞಾನಿ ವಿರಕ್ತನಾಗಬಲ್ಲನೆ ? ಇದು ಕಾರಣ, ಅಜ್ಞಾನವ ಮರೆದು, ಸುಜ್ಞಾನವ ತೋರುವುದೆ ನಿಃಕಳಂಕ ಚೆನ್ನಸೋಮೇಶ್ವರ ತಾನೆ.
--------------
ಕುರಂಗೇಶ್ವರಲಿಂಗ
-->