ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಬಟ್ಟಬಯಲೆಲ್ಲ ಗಟ್ಟಿಯಾದಡೆಸ್ವರ್ಗಮತ್ರ್ಯಪಾತಾಳಕ್ಕೆ ಠಾವಿನ್ನೆಲ್ಲಿಯದೊ ?ಕಷ್ಟವ ಮಾಡಲಾರದ ನರರುಗಳೆಲ್ಲಸಂಸಾರವ ಬಿಟ್ಟಿವೆಂದು, ಮಂಡೆಗೆಲಸವ ಗೆಯಿಸಿದಡೆಸುಜ್ಞಾನಿ ವಿರಕ್ತನಾಗಬಲ್ಲನೆ ? ಇದು ಕಾರಣ,ಅಜ್ಞಾನವ ಮರೆದು, ಸುಜ್ಞಾನವ ತೋರುವುದೆನಿಃಕಳಂಕ ಚೆನ್ನಸೋಮೇಶ್ವರ ತಾನೆ.