ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸಂಜೀವನವ ತಂದೆನೆಂದಡೆ ಅದು ಬಂದ ಠಾವಿಲ್ಲವೆ?ಕಾಮಧೇನುವ ಕಟ್ಟಿದೆನೆಂದಡೆ ಅದು ಹುಟ್ಟಿದ ಠಾವಿಲ್ಲವೆ?ಇಷ್ಟನರಿಯದೆ ವಿರಕ್ತನಾದೆನೆಂಬವಿಧಾಂತರ ಕತ್ತೆಗಾಹಿಯ ಮಾತು ಬೇಡ.ಕುರುಹಿನ ಮರೆಯ ನಿಜವ ನಿನ್ನ ನೀನರಿ,ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.