ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವಂಗೆ ಬ್ರಹ್ಮವಿಷ್ಣುಗಳು ಸರಿಮಿಗಿಲೆನಲಾಗಿ, ಸುರಿಯವೆ ಬಾಯಲ್ಲಿ ಬಾಲಹುಳುಗಳು ? ಧರೆ ಚಂದ್ರ ರವಿವುಳ್ಳನ್ನ ಬರ, ಇರದೆ ಉರಿಯುತ್ತಿಪ್ಪರಯ್ಯಾ, ನರಕದ ಕಿಚ್ಚಿನಲ್ಲಿ. ರುದ್ರಸ್ಯ ಬ್ರಹ್ಮವಿಷ್ಣುಭ್ಯಾಂ ನಾಧಿಕಂ ಪ್ರವದಂತಿ ಯೇ | ತೇಷಾಂ ಪಾಪಸ್ಯ ಸಾಂಕರ್ಯಮಸ್ತೀತಿ ಮಮ ನಿಶ್ಚಯಃ || ಇದು ಕಾರಣ, ಹರಿಬ್ರಹ್ಮಾದಿ ಸುರರೆಲ್ಲರೂ ನಿಮ್ಮ ಡಿಂಗರಿಗರೆಂದರಿದವರಿಗೆ ಪರಮಪದವಯ್ಯಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
-->