ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಕರಜಾತರಾಗಿ ಬಂದವರೆಂದು ಹರಿವಾಣತುಂಬಿ ಸೂಸುತ ನೀಡಿಸಿಕೊಂಡು, ತೋರಿಕೊಂಬ ಭೇದವನರಿಯದೆ ಕುಂಡಿತುಂಬಿದ ತೊಂಡುಪಶುವಿನಂತೆ ಕೈಬಾಯಿದುಡುಕಿ ತಿಂದು, ಸೂರ್ಯಾಡಿ ಸಮಯಾಚಾರಕ್ಕೆ ಛೀ ಛೀ ಎಂದು ಢೂಕ ಹಾಕುವರೆಂದು ಕೊಟ್ಟು ಕೊಟ್ಟುಂಬ ಸೊಟ್ಟನಡೆಯ ಭ್ರಷ್ಟ ಮೂಳ ಹೊಲೆಯರ ಹೊಟ್ಟೆಯ ತುಳಿದುಹಾಕುವರು ದುರ್ಗತಿಗೆ ಗುರುನಿರಂಜನ ಚನ್ನಬಸವಲಿಂಗ ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
-->