ಅಥವಾ

ಒಟ್ಟು 1 ಕಡೆಗಳಲ್ಲಿ , 1 ವಚನಕಾರರು , 1 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಮಂತ್ರೋದ್ಧರಣಕ್ಕೆ ನಾಗರಲಿಪಿಯೆ ಸ್ಪಷ್ಟಮದೆಂತೆನೆ || || ತ-ರಾ ಯಿಂದು ಸ್ವರಂ ಓ0 ಇದು ವ್ಯಂಜನವಿಶಿಷ್ಟ ಮೂಲಪ್ರಸಾದ ಮಂತ್ರಮೂರ್ತಿ. ಮರಲ್ದುಮಾ ಶಿವಾತ್ಮಕ ಮೂಲಪ್ರಸಾದಮಂತ್ರಮೂರ್ತಿಗೆ ಶಾಂಭವೀರೇಖೆಯೆನಿಪಡ್ಡಗೆರೆಗಳ ಶೃಂಗಂಗಳೆ ತೋಳ್ಗ- ಳ್ಬಳಿಕ್ಕಮಗ್ನಿ ಸಂಜ್ಞಿತವಾದಧೋರೇಖೆಗಳೆ ಆ ಶಿವಬೀಜಮೂರ್ತಿಗೆ ಚರಣಂಗಳಿಂತೀ ಮೂಲಪ್ರಸಾದಮಂತ್ರವೆ ಶಿವಮೂತ್ರ್ಯಾಕಾರವೆಂದು ನಿರವಿಸಿದೆಯಯ್ಯಾ, ಮಹಾಗುರು ಶಿವಲಿಂಗೇಶ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
-->